ಬಿಎಸ್ವೈ ದೂರಿನ ಹಿನ್ನೆಲೆ ಯತ್ನಾಳಗೆ ದೆಹಲಿ ಬುಲಾವ್: ಎಲ್ಲರ ಚಿತ್ತ ಬಿಜೆಪಿ ಹೈಕಮಾಂಡ್ನತ್ತ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ತಿರುಗಿಬಿದ್ದಿರುವ ವಿಜಯಪುರ ನಗರ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಂದ ತುರ್ತು ಬುಲಾವ್ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಭಾನುವಾರ ರಾತ್ರಿ ದಿಢೀರ್ ತೆರಳಿದ್ದಾರೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಾಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕು … Continued