ಪರಿಷತ್ತಿನಲ್ಲಿ‌ ಕಾಂಗ್ರೆಸ್‌ ಧರಣಿ ಮಧ್ಯೆಯೇ ಬಜೆಟ್ ಅಂಗೀಕಾರ, ಅಧಿವೇಶನ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2021ನೇ ಸಾಲಿನ ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಹೆಚ್ಚಿನ ಚರ್ಚೆ ನಡೆಯದೆ ಪ್ರತಿಪಕ್ಷ ಕಾಂಗ್ರೆಸ್‍ನ ಗದ್ದಲದ ನಡುವೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಬಹಳಷ್ಟು ಮಂದಿ ಮಾತನಾಡಿಲ್ಲ. ಖುದ್ದು ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರೇ ಮಾತನಾಡಿರಲಿಲ್ಲ. ಬುಧವಾರ ಬೆಳಗ್ಗೆ ಪ್ರಶ್ನೋತ್ತರ … Continued