ಬಜೆಟ್ ಅಧಿವೇಶನ : ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯರು
ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು. ಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದರು. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಚರ್ಚೆ … Continued