ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued

ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued

2026ರ ಕರ್ನಾಟಕ ಬಜೆಟ್‌ ಹೈಲೈಟ್ಸ್‌

  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್‌ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ.  ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್‌ ಆಗಿದೆ. ಇದೇ ವೇಳೆ 1,32,190 ಕೋಟಿ … Continued

2026ರ ಕರ್ನಾಟಕ ಬಜೆಟ್‌ : 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಯಾರಿಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ  2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ 4,48,004 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ 2025-26ನೇ ಸಾಲಿನ ಬಜೆಟ್‌ನಲ್ಲಿ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಬಜೆಟ್‌ ಹಂಚಿಕೆಯಲ್ಲಿ ಎಂದಿನಂತೆ ಶಿಕ್ಷಣ ಕ್ಷೇತ್ರಕ್ಕೆ … Continued

ಕೇಂದ್ರ ಬಜೆಟ್ 2026: ರೈಲ್ವೆ ಇಲಾಖೆಗೆ ದಾಖಲೆ ಅನುದಾನ

ನವದೆಹಲಿ: ಕೇಂದ್ರ ಬಜೆಟ್ 2026ರಲ್ಲಿ ರೈಲ್ವೆ ಸಚಿವಾಲಯಕ್ಕೆ ದಾಖಲೆ ಮಟ್ಟದ 2.78 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದು ಭಾರತೀಯ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಅನುದಾನವಾಗಿದೆ. ರೈಲ್ವೆ ಮೂಲಸೌಕರ್ಯವನ್ನು ಬಳಸಿಕೊಂಡು ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುವುದು, ಲಾಜಿಸ್ಟಿಕ್ಸ್ ದಕ್ಷತೆಯನ್ನು ಹೆಚ್ಚಿಸುವುದು ಮತ್ತು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವುದು ಕೇಂದ್ರ ಸರ್ಕಾರದ ಈ ಹಂಚಿಕೆಯ ಹಿಂದಿನ … Continued

ಕೇಂದ್ರ ಬಜೆಟ್ 2026: ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಘೋಷಣೆಗಳು

ನವದೆಹಲಿ: ಅನಿಮೇಷನ್ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಮುಂಬೈನ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕ್ರಿಯೇಟಿವ್ ಟೆಕ್ನಾಲಜೀಸ್’ ಸಹಯೋಗದೊಂದಿಗೆ 15,000 ಪ್ರೌಢಶಾಲೆಗಳು ಮತ್ತು 500 ಕಾಲೇಜುಗಳಲ್ಲಿ ಅನಿಮೇಷನ್, ವಿಶ್ಯುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (AVGC) ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಬಜೆಟ್ 2026ರಲ್ಲಿ ಘೋಷಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ … Continued

ಕೇಂದ್ರ ಬಜೆಟ್ 2026: ಚುನಾವಣೆ ಇರುವ ರಾಜ್ಯಗಳಿಗೆ ಭರ್ಜರಿ ಕೊಡುಗೆ

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಹೊಸ್ತಿಲಿನಲ್ಲಿ, ಈ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಬಜೆಟ್ 2026ರಲ್ಲಿ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ರೈಲ್ವೆ ಕಾರಿಡಾರ್‌ಗಳು, ಕೃಷಿ ಉತ್ತೇಜನ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್ ಆದ್ಯತೆ ನೀಡಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಸಿಕ್ಕಿದ್ದೇನು? ಬಂಗಾಳದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿರುವ ಬಿಜೆಪಿ … Continued

ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued