ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದರು…?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕುರಿತು ಅವರು ಉಲ್ಲೇಖಿಸಿದ್ದಾರೆ. ಶೀಘ್ರವೇ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಸುಳಿವು ನೀಡಿರುವ ಸಿದ್ದರಾಮಯ್ಯ ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ … Continued

ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, … Continued

ಕರ್ನಾಟಕ ಬಜೆಟ್ 2024: ಅನ್ನ ಸುವಿಧಾ, ಕೆಫೆ ಸಂಜೀವಿನಿ ಎಂಬ ಎರಡು ನೂತನ ಯೋಜನೆಗಳು ಪ್ರಕಟ : ಏನಿದು ಯೋಜನೆ..?

ಬೆಂಗಳೂರು: ಕರ್ನಾಟಕ ಬಜೆಟ್ 2024ರಲ್ಲಿ ರಾಜ್ಯ ಸರ್ಕಾರವು ಹೊಸದಾಗಿ ಮತ್ತೊಂದು ಸಾಮಾಜಿಕ ಭದ್ರತಾ ಯೋಜನೆಯನ್ನು ಪ್ರಕಟಿಸಿದೆ. ಈ ನೂತನ ಸಾಮಾಜಿಕ ಭದ್ರತಾ ಯೋಜನೆಗೆ ಅನ್ನ ಸುವಿಧಾ ಯೋಜನೆ ಎಂದು ಹೆಸರಿಸಿದೆ. 80 ವರ್ಷ ಮತ್ತು ಮೇಲ್ಪಟ್ಟ ಫಲಾನುಭವಿಗಳಿಗೆ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ‘ಅನ್ನ ಸುವಿಧ’ ಯೋಜನೆ ಮೂಲಕ ವಯಸ್ಸಾದವರಿಗೆ … Continued

ಕರ್ನಾಟಕ ಬಜೆಟ್ 2024 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ; ಮಾಜಿ ದೇವದಾಸಿಯರು- ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್​​​ಫೋನ್​ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು … Continued

ಕರ್ನಾಟಕ ಬಜೆಟ್ 2024 : ಬೆಂಗಳೂರಿಗೆ ಸಿಕ್ಕಿದ್ದೇನು…?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2024-25ನೇ ಹಣಕಾಸು ವರ್ಷದ ಆಯವ್ಯಯದಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ, ವಿಶೇಷವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ 6000 ಕೋಟಿ ರೂ. ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನೂ ಇಟ್ಟುಕೊಳ್ಳಲಾಗಿದೆ.  ಬಜೆಟ್‌ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು..? • ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರದ … Continued

ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು … Continued

ಕರ್ನಾಟಕ ಬಜೆಟ್ 2024 : ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಘೋಷಣೆ ; ‘ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ಜಮೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಹಾಗೂ ಕರ್ನಾಟಕದಿಂದ ಹೋಗುವ ಭಕ್ತರ ಅನುಕೂಲಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸಿ ವರ್ಗದ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಸ್ತಿಕ್ ಮೊತ್ತ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೊರ ರಾಜ್ಯಗಳ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ … Continued

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ, ೫೦೦ ಕೋಟಿ ರೂ. ಅನುದಾನ ಪ್ರಕಟ

ಬೆಂಗಳೂರು:ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ, ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುವಂತೆ ಒಕ್ಕಲಿಗ ಸಮುದಾಯದ ಅನೇಕ ಮುಖಂಡರು ಪ್ರತಿಭಟನೆ ಹಾಗೂ ಮನವಿ ಮೂಲಕ, ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದು ಬಜೆಟ್‌ ಮೂಲಕ ಫಲಿಸಿದೆ. ಇದಕ್ಕೆ ಬ ಒಪ್ಪಿಗೆ ನೀಡಿರುವ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ, ರಾಜ್ಯ ಬಜೆಟ್ ನಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ನೀಡಿದ್ದಲ್ಲದೆ … Continued

ರಾಜ್ಯ ಬಜೆಟ್‌: ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆ ಮಕ್ಕಳ ಆರೈಕೆ ರಜೆ ಗಿಫ್ಟ್‌

ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳು ಹಾಲಿ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ದಿನಾಚರಣೆಯಂದೇ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 2021-22ನೇ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಿರ್ಭಯಾ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued