ಕರ್ನಾಟಕ ಬಜೆಟ್ 2024 : ಬೆಂಗಳೂರಿಗೆ ಸಿಕ್ಕಿದ್ದೇನು…?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2024-25ನೇ ಹಣಕಾಸು ವರ್ಷದ ಆಯವ್ಯಯದಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆಗಳನ್ನು ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ, ವಿಶೇಷವಾಗಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಅಲ್ಲದೆ, ಬೆಂಗಳೂರಿನಲ್ಲಿ 6000 ಕೋಟಿ ರೂ. ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನೂ ಇಟ್ಟುಕೊಳ್ಳಲಾಗಿದೆ.  ಬಜೆಟ್‌ನಲ್ಲಿ ಬೆಂಗಳೂರಿಗೆ ಕೊಟ್ಟಿದ್ದೇನು..? • ಬೆಂಗಳೂರಲ್ಲಿ ಹೋಟೆಲ್ ವ್ಯಾಪಾರದ … Continued

ಕರ್ನಾಟಕ ಬಜೆಟ್ 2024 : ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆ, ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣದ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲ ಕಚೇರಿಗಳು, ಅಂಗಡಿ – ಮುಂಗಟ್ಟುಗಳು, ವಿವಿಧ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡವನ್ನು ಕಡ್ಡಾಯವಾಗಿ ಅಳವಡಿಸಲು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮದಡಿ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ. ಬಸವಣ್ಣನವರ ಬದುಕು, ಚಿಂತನೆಯನ್ನು ಪ್ರಚಾರ ಮಾಡಲು ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತನ್ನು ಆಯೋಜನೆ ಮಾಡಲಾಗುವುದು … Continued

ಕರ್ನಾಟಕ ಬಜೆಟ್ 2024 : ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಘೋಷಣೆ ; ‘ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ತಸ್ತಿಕ್ ಮೊತ್ತ ಜಮೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳ ಅಭಿವೃದ್ಧಿ ಹಾಗೂ ಕರ್ನಾಟಕದಿಂದ ಹೋಗುವ ಭಕ್ತರ ಅನುಕೂಲಕ್ಕೆ ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸಿ ವರ್ಗದ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ತಸ್ತಿಕ್ ಮೊತ್ತ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಹೊರ ರಾಜ್ಯಗಳ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಾಣಸಿ ಮತ್ತು ಗುಡ್ಡಾಪುರಕ್ಕೆ … Continued

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಣೆ, ೫೦೦ ಕೋಟಿ ರೂ. ಅನುದಾನ ಪ್ರಕಟ

ಬೆಂಗಳೂರು:ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ, ಸಮುದಾಯದ ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುವಂತೆ ಒಕ್ಕಲಿಗ ಸಮುದಾಯದ ಅನೇಕ ಮುಖಂಡರು ಪ್ರತಿಭಟನೆ ಹಾಗೂ ಮನವಿ ಮೂಲಕ, ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದು ಬಜೆಟ್‌ ಮೂಲಕ ಫಲಿಸಿದೆ. ಇದಕ್ಕೆ ಬ ಒಪ್ಪಿಗೆ ನೀಡಿರುವ ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ, ರಾಜ್ಯ ಬಜೆಟ್ ನಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒಪ್ಪಿಗೆ ನೀಡಿದ್ದಲ್ಲದೆ … Continued

ರಾಜ್ಯ ಬಜೆಟ್‌: ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆ ಮಕ್ಕಳ ಆರೈಕೆ ರಜೆ ಗಿಫ್ಟ್‌

ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳು ಹಾಲಿ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ದಿನಾಚರಣೆಯಂದೇ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 2021-22ನೇ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಿರ್ಭಯಾ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued

ಬಜೆಟ್‌ ಸುಧಾರಣೆಗಳು ಭಾರತ ವಿಶ್ವದ ಮುಂದಿನ ಆರ್ಥಿಕ ಶಕ್ತಿಯಾಗಲು ದಾರಿ: ನಿರ್ಮಲಾ

ನವ ದೆಹಲಿ: ಬಜೆಟ್ಟಿನಲ್ಲಿ ರೂಪಿಸಲಾದ ಸುಧಾರಣೆಗಳು ಭಾರತವು ವಿಶ್ವದ ಮುಂದಿನ ಉನ್ನತ ಆರ್ಥಿಕತೆಯಾಗಲು ದಾರಿ ಮಾಡಿಕೊಡುತ್ತದೆ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಶನಿವಾರ ಲೋಕಸಭೆಯಲ್ಲಿ ಹೇಳಿದರು. ಸರ್ಕಾರದ ವಿಧಾನವನ್ನು “ಧೈರ್ಯಶಾಲಿ” ಎಂದು ಶ್ಲಾಘಿಸಿದ ಸೀತಾರಾಮನ್, ಈ ಸುಧಾರಣೆಗಳ ನೇತೃತ್ವ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸಿದರು. ಸಾಂಕ್ರಾಮಿಕದಂತಹ ಸವಾಲಿನ ಪರಿಸ್ಥಿತಿಯು ಈ ದೇಶಕ್ಕೆ ದೀರ್ಘಕಾಲೀನ … Continued

ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ ಬಜೆಟ್‌

ನವದೆಹಲಿ: ಇತ್ತೀಚಿಗೆ ಮಂಡಿಸಲಾದ ಆಯವ್ಯಯ ಕುರಿತು ನಿರಾಸೆ ವ್ಯಕ್ತಪಡಿಸಿದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಪ್ರಸ್ತುತ ಬಜೆಟ್‌ ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯಸಭೆಯಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿ, ಪ್ರಸ್ತುತ ಬಜೆಟ್‌ ಆರ್ಥಿಕತೆಯನ್ನು ಸ್ಪರ್ಧಾತ್ಮಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ದೂಷಿಸಿದರು. ಬಜೆಟ್‌ನಲ್ಲಿ ಬಡವರಿಗಾಗಿ ಏನೂ ಇಲ್ಲ. ಬಡವರು ಬಡತನದಲ್ಲಿಯೇ … Continued

ಹಿಂದಿನ ಸರ್ಕಾರಗಳ ಬಜೆಟ್‌ ಪ್ರಚಾರಕ್ಕೆ ಮಾತ್ರ ಸೀಮಿತ : ಪ್ರಧಾನಿ ಮೋದಿ

ನವದೆಹಲಿ:  ಮತಬ್ಯಾಂಕ್‌ ಕೇಂದ್ರಿಕರಿಸಿ ಬಜೆಟ್‌ ಮಾಡುತ್ತಿದ್ದ ಹಿಂದಿನ ಸರಕಾರಗಳು ಆಯವ್ಯಯವನ್ನು ಈಡೇರಿಸದೇ ಘೋಷಣೆಯ ಮಾಧ್ಯಮವಾಗಿಸಿಕೊಂಡಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರಕಾರಗಳನ್ನು ಟೀಕಿಸಿದ್ದಾರೆ, ದಶಕಗಳಿಂದ ಬಜೆಟ್‌ನಲ್ಲಿ ಯಾರ ಹೆಸರಿನಲ್ಲಿ ಯಾವ ಘೋಷಣೆಯಾಗಿದೆ ಎಂಬುದಕ್ಕೆ ಆಯವ್ಯಯ ಸೀಮಿತವಾಗುತ್ತಿತ್ತು. ಇದು ಮತಬ್ಯಾಂಕ್‌ಗೆ ಪೂರಕ ಘೋಷಣೆಯಂತಿತ್ತು, ಹಿಂದೆ ಬಜೆಟ್ ಪೂರ್ಣವಾಗಿ ಜಾರಿಗೆ ಬರುವಂತಿರಲಿಲ್ಲ.  ನಾವೆಲ್ಲ ಪ್ರಸಕ್ತ ಅವಶ್ಯಕತೆಗಳು ಹಾಗೂ … Continued