ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ … Continued

ಬಜೆಟ್: ಆ‌ರೋಗ್ಯ ಕ್ಷೇತ್ರಕ್ಕೆ ದುಪ್ಪಟ್ಟು ಅನುದಾನ

ನವ ದೆಹಲಿ:ಆರೋಗ್ಯ ಕ್ಷೇತ್ರಕ್ಕೆ  ಕಳೆದ ಆರ್ಥಿಕ ವರ್ಷಕ್ಕಿಂತ ದುಪ್ಪಟ್ಟು ಅನುದಾನ   ನಿಗದಿ ಮಾಡಿರುವುದಾಗಿ ಕೇಂದ್ರ ಸಚಿವೆ ನಿರ್ಮಲಾಸೀತಾರಾಮನ್ ಹೇಳಿದ್ದಾರೆ. 2021-22ನೇ ಸಾಲಿಗೆ ಕೇಂದ್ರ ಸರ್ಕಾರ  ಆರೋಗ್ಯ ಮತ್ತು ಯೋಗಕ್ಷೇಮ ಕ್ಷೇತ್ರಕ್ಕೆ 2.23 ಲಕ್ಷ ಕೋಟಿ ರೂ.ಗಳನ್ನು ನೀಡಿದೆ. ಆತ್ಮನಿರ್ಭರ್ ಆರೋಗ್ಯ ಯೋಜನೆಯ ಹೊಸ ಕಾರ್ಯಕ್ರಮಗಳಿಗೆ 64180 ಕೋಟಿ ರೂ.ಗಳನ್ನು ಮುಂದಿನ ಆರು ವರ್ಷಗಳಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರೀಯ … Continued

ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌ ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ … Continued

ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯ ದೊಡ್ಡ ಕೊಡುಗೆ:ಸಿಎಂ

ನವ ದೆಹಲಿ: ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯದ   ಘೋಷಣೆ  ರಾಜ್ಯಕ್ಕೆ ‘ಅತಿದೊಡ್ಡ ಕೊಡುಗೆ’ ಎಂದು ಕರೆದಿದ್ದಾರೆ. ಹೇಳಿಕೆ ಬಿಡುಗಡೆ ಮಾಡಿರುವ    ಬೆಂಗಳೂರು ಮೆಟ್ರೋ ಯೋಜನೆಗಾಗಿ 14,778 ಕೋಟಿ ರೂ.ಗಳನ್ನು ಘೋಷಿಸಲಾಗಿದೆ, ಈ ನಿಬಂಧನೆಯಿಂದಾಗಿ 58 ಕಿಮೀ … Continued

ಕೇಂದ್ರ ಸರ್ಕಾರದ ಬಜೆಟ್‌ಗೆ ಸಿಪಿಐ ವಿರೋಧ

ಬೆಂಗಳೂರು: ಕೇಂದ್ರ ಸರ್ಕಾರವು  ಮಂಡಿಸಿದ  ೨೦೨೧-೨೨ನೇ ಸಾಲಿನ ಬಜೆಟ್‌  ಜನಸಮಾನ್ಯರ ಮೇಲೆ ಮತ್ತಷ್ಟು ತೆರಿಗೆಗಳನ್ನು ಹೊರಿಸಿದೆ ಎಂದು ಸಿಪಿಐ ಪಕ್ಷ ಹೇಳಿದೆ. ಈ ಬಜೆಟ್ ಜನ-ವಿರೋಧಿ ಹಾಗೂ ನಿರಾಶಾದಾಯಕವಾಗಿದೆ, ಸರ್ಕಾರದ ದುಷ್ಟ ಆರ್ಥಿಕ ನೀತಿಗಳಿಂದಾಗಿ ಮತ್ತು ಕೋವಿಡ್-೧೯ನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸದೇ ಹೋದ ಕಾರಣ, ನಿರುದ್ಯೋಗ ಹೆಚ್ಚಾಗಿದ್ದು ಸಾವಿರಾರು ಜನರು ಬೀದಿಪಾಲಾಗಿದ್ದಾರೆ, ಸರ್ಕಾರದ ತೆರಿಗೆ ಹೆಚ್ಚಳದ … Continued

7 ಜವಳಿ ಪಾರ್ಕ್ ಸ್ಥಾಪನೆ

ನವ ದೆಹಲಿ: ಮುಂದಿನ ಮೂರು ವರ್ಷಗಳಲ್ಲಿ  ದೇಶಾದ್ಯಂತ  7 ಜವಳಿ ಪಾರ್ಕ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು   ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ. ಬಜೆಟ್ ಮಂಡನೆ ಮಾಡಿ,  ಜಾಗತಿಕ ಜವಳಿ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುವ ರೀತಿಯಲ್ಲಿ ದೇಶಾದ್ಯಂತ 7 ಜವಳಿ ಪಾರ್ಕ್ಗಳನ್ನು ಮಾಡಲಾಗುವುದು,   ಉತ್ಪಾದನಾ ಕ್ಷೇತ್ರಕ್ಕೆ 1.94 ಕೋಟಿ ರೂ.   ಅನುದಾನ ನೀಡುತ್ತಿದ್ದು ಜವಳಿ ಪಾರ್ಕ್ ಗಳು … Continued

ಯಾವುದು ಏರಿಕೆ..ಯಾವುದು ಇಳಿಕೆ

ನವ ದೆಹಲಿ: ಪ್ರಧಾನಿ  ಮೋದಿ ನೇತೃತ್ವದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದು,  ಅಭಿವೃದ್ಧಿ ಯೋಜನೆಗಳತ್ತ ಗಮನಹರಿಸಲಾಗಿದೆ. ಕೊರೊನಾ  ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಹಿಂಜರಿತ ಉಂಟಾಗಿದ್ದು,ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ  ಈ ಬಾರಿ ಸಾಮಾನ್ಯ ಜನರಿಗೆ ಬಜೆಟ್ ಯಾವ ರೀತಿ ಅನುಕೂಲವಾಗಿದೆ ಎಂಬ ಬಗ್ಗೆ ಚರ್ಚೆ ನಡೆದಿತ್ತು. ೨೦೨೧-೨೨ನೇ … Continued

ಬಜೆಟ್‌ ಪ್ರಸ್ತಾವಕ್ಕೆ ಎಐಟಿಯುಸಿ ವಿರೋಧ

ಬೆಂಗಳೂರು: ಕೇಂದ್ರದ ಬಜೆಟ್‌  ಜನಸಮಾನ್ಯರ ಮೇಲೆ ಮತ್ತಷ್ಟು ತೆರಿಗೆಗಳನ್ನು ಹೊರಿಸಿದೆ.  ಈ ಬಜೆಟ್ ಜನ ವಿರೋಧಿ ಹಾಗೂ ನಿರಾಶಾದಾಯಕ ಬಜೆಟ್ ಅಗಿದೆ ಎಂದು ಎಐಟಿಯುಸಿ ಹೇಳಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ ಪಕೊರೋನಾ  ಹಾಗೂ ಇತರೆ ಕಾರಣಗಳಿಂದ ನಿರುದ್ಯೋಗ ಹೆಚ್ಚಾಗಿದ್ದು, ಸಾವಿರಾರು ಜನರು ಬೀದಿ ಪಾಲಾಗಿದ್ದಾರೆ, ಸರ್ಕಾರದ ತೆರಿಗೆ … Continued

ಸಮೃದ್ಧ ಭಾರತ ನಿರ್ಮಾಣದ ಐತಿಹಾಸಿಕ ಬಜೆಟ್ : ಪ್ರಲ್ಹಾದ ಜೋಶಿ

  ಹುಬ್ಬಳ್ಳಿ :   ಕೇಂದ್ರ ಅರ್ಥ ಸಚಿವೆ  ನಿರ್ಮಲಾ ಸೀತಾರಾಮನ್  ಮಂಡಿಸಿದ ೨೦೨೧-೨೨ನೇ ಸಾಲಿನ ಆಯವ್ಯಯ ಆರೋಗ್ಯ ಹಾಗೂ ಸಮೃದ್ಧ ಭಾರತ ನವನಿರ್ಮಾಣದ ದಿಸೆಯಲ್ಲಿ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ  ಪ್ರಲ್ಹಾದ ಜೋಶಿ ಬಣ್ಣಿಸಿದ್ದಾರೆ. ಈ ಅಯವ್ಯಯದಲ್ಲಿ ಆರು ಮುಖ್ಯ ಆಧಾರ ಸ್ಥಂಭಗಳನ್ನು ಪರಿಚಯಿಸಿದ ಅರ್ಥಸಚಿವರು ಇದರ ಒಟ್ಟು ಸಾರವಾಗಿ ಈ … Continued

ಆರೋಗ್ಯ, ಮೂಲ ಸೌಕರ್ಯ, ಬೆಳವಣಿಗೆ ದೃಷ್ಟಿಯ ಸಮತೋಲಿತ ಬಜೆಟ್‌

  ನವ ದೆಹಲಿ: ಕೇಂದ್ರ ಬಜೆಟ್ 2021-22 ಬಜೆಟ್‌  ಅನಾವರಣಗೊಂಡಿದ್ದು,  ಮೊದಲ ಬಾರಿಗೆ ಡಿಜಿಟಲ್ ಸ್ವರೂಪದಲ್ಲಿ ಮಂಡನೆಯಾಗಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್   ನಿಯಂತ್ರಕ ಮಾನದಂಡಗಳನ್ನು ಅನುಸರಿಸುವ ಸಲುವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ  20,000 ಕೋಟಿ ರೂ.ಗಲ ಬಂಡವಾಳ ಹೂಡಿಕೆ ಪ್ರಕಟಿಸಿದ್ದಾರೆ. 2020-21ರ ಆರ್ಥಿಕ ವರ್ಷದಲ್ಲಿ ಪಿಎಸ್‌ಬಿಗಳ ಮರು ಬಂಡವಾಳೀಕರಣಕ್ಕಾಗಿ ಸರ್ಕಾರ   20,000 ಕೋಟಿ ರು. … Continued