ತುಮಕೂರು: ಬೂದಿಬೆಟ್ಟ ಗ್ರಾಮ ಪಂಚಾಯತದಲ್ಲಿ ಸ್ಫೋಟ : ದುಷ್ಕರ್ಮಿಗಳ ಸಂಚಿನ ಶಂಕೆ

ತುಮಕೂರು: ಸ್ಫೋಟ ಸಂಭವಿಸಿ ಗ್ರಾಮ ಪಂಚಾಯತ ಕಚೇರಿ ಕಟ್ಟಡ ಬಿರುಕು ಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯತ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಜಿಲೆಟಿನ್‌ ಮೂಲಕ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ. … Continued