ಕಾರವಾರ | ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ 7 ಎಮ್ಮೆಗಳು ಸಾವು

ಕಾರವಾರ: ಕಾಡು ಪ್ರಾಣಿಗಳಿಗೆ ಅಳವಡಿಸಿದ್ದ ವಿದ್ಯುತ್ ತಂತಿಗೆ ತಗುಲಿ ಇಬ್ಬರು ಕೃಷಿಕ ಮಹಿಳೆಯರ 7 ಜಾನುವಾರುಗಳು ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರದಲ್ಲಿ ನಡೆದಿದೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗದ್ದೆ ಕೆಲಸದ ಜೊತೆ ಎಮ್ಮೆಗಳನ್ನು ಸಾಕಿ ಪಾಲನೆ ಮಾಡುತ್ತಿರುವ ಕಿನ್ನರದ ಮಸೀದಿ ಹತ್ತಿರದ … Continued

ಕುಮಟಾ | ಲಾರಿಯಲ್ಲಿ ಸಾಗಿಸುತ್ತಿದ್ದ 27 ಕೋಣಗಳ ರಕ್ಷಣೆ ; ನಾಲ್ವರ ಬಂಧನ

ಕುಮಟಾ : ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 27 ಕೋಣಗಳನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ಎಪಿಎಂಸಿ ಬಳಿ ರಕ್ಷಣೆ ಮಾಡಿರುವ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಕೇರಳದ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ … Continued