ಚಾಕೊಲೇಟ್ ಕದ್ದ ಆರೋಪ: 12 ವರ್ಷದ ಮಗಳನ್ನೇ ದೊಣ್ಣೆಯಲ್ಲಿ ಹೊಡೆದು ಕೊಂದ ತಂದೆ….!

ಬುಲಂದಶಹರ್ (ಉತ್ತರ ಪ್ರದೇಶ): ಕೇವಲ ಒಂದು ಡಬ್ಬಿ ಟಾಫಿ (ಚಾಕೊಲೇಟ್) ಕದ್ದಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಕುಡಿತದ ಅಮಲಿನಲ್ಲಿದ್ದ ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು ಮರದ ದಣ್ಣೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದಶಹರ್ ಜಿಲ್ಲೆಯ ನರೋರಾ ವ್ಯಾಪ್ತಿಯ ರತನ್‌ಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪೂಜಾ (12) ಎಂದು … Continued

ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!

ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued

ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು…!

ನವದೆಹಲಿ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ ಸೋಲಂಕಿ ಉತ್ತರ ಪ್ರದೇಶದ ಬುಲಂದಶಹರದಲ್ಲಿ ರೇಬೀಸ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಬ್ರಿಜೇಶ ಅವರು ಕಾಪಾಡಿದ್ದ ನಾಯಿಮರಿಯೊಂದು ಅವರನ್ನು ಕಚ್ಚಿತ್ತು. ಆದಾಗ್ಯೂ, ಅವರು ಅದನ್ನು ಸಣ್ಣ ಗಾಯವೆಂದು ನಿರ್ಲಕ್ಷ್ಯ ಮಾಡಿದ್ದರು ಮತ್ತು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳಲಿಲ್ಲ. ಅವರ ಸಾವಿಗೆ ಕೆಲವು ದಿನಗಳ ಮೊದಲು ಚಿತ್ರೀಕರಿಸಲಾದ ಬ್ರಿಜೇಶ … Continued