ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ವಿರುದ್ಧ ಬುಲ್ಡೋಜರ್ ಕ್ರಮ

ನವದೆಹಲಿ : ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಹೊತ್ತಿರುವ ವ್ಯಕ್ತಿಗೆ ಸೇರಿದ ಆಸ್ತಿಯ ಭಾಗಗಳನ್ನು ಮಧ್ಯಪ್ರದೇಶದ ಆಡಳಿತವು ಬುಧವಾರ ನೆಲಸಮಗೊಳಿಸಿದೆ. ಪ್ರವೇಶ ಶುಕ್ಲಾ ಎಂದು ಗುರುತಿಸಲಾದ ವ್ಯಕ್ತಿಯನ್ನು ಮಂಗಳವಾರ ಮಧ್ಯರಾತ್ರಿ ಬಂಧಿಸಲಾಯಿತು, ಆತ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡುವ ವೀಡಿಯೊ ವೈರಲ್ ಆಗಿದ್ದು, ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು. … Continued