ಸಿದ್ದಾಪುರ : 7 ಹೋರಿಗಳು ಸಜೀವ ದಹನ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಚಂದ್ರಘಟಗಿ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಹೋರಿಗಳು ಸಜೀವ‌ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಂದ್ರಘಟಗಿಯ ಮಹೇಶ ಗಣಪತಿ ಹೆಗಡೆ ಅವರ ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಗೆ ಭಾನುವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ 7 ಹೋರಿಗಳು ಜೀವಂತ ದಹನವಾಗಿವೆ. . … Continued