ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಬೆಂಗಳೂರು | ಅಟ್ಟಿಸಿಕೊಂಡು ಹೋಗಿ ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಂದ

ಬೆಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಭೀಕರ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ವನಜಾಕ್ಷಿ (35 ) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿ ವಿಠ್ಠಲ (52) ಎಂದು ಹೇಳಲಾಗಿದೆ. ಈತ ಕ್ಯಾಬ್‌ ಚಾಲಕನಾಗಿದ್ದ. … Continued

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಮುಂಬೈ: ಹೆಂಡತಿ ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಕುಂಡ್ಲಿಕ ಉತ್ತಮ ಕಾಳೆ (32) ಗುರುವಾರ ರಾತ್ರಿ ಇಲ್ಲಿಂದ 520 ಕಿಲೋಮೀಟರ್ ದೂರದಲ್ಲಿರುವ ಗಂಗಾಖೇಡ ನಾಕಾದಲ್ಲಿ ತನ್ನ … Continued