ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಅಂಕೋಲಾ | ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದ ಬಸ್ …

ಅಂಕೋಲಾ: ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ನಿರ್ವಾಹಕ ಸೇರಿ 49 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕುಮಟಾ ಶಿರಸಿ ರಸ್ತೆಯು ಕಾಮಗಾರಿಯ … Continued

ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued

ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ  ಬೆಳಿಗ್ಗೆ  ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಬಸ್ಸು ಕಮರಿಗೆ ಬಿದ್ದು 22 ಮಂದಿ ಸಾವು

ಅಲ್ಮೋರಾ : ಸೋಮವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದು ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿ ಓವರ್‌ಲೋಡ್‌ ಇತ್ತು ಮತ್ತು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕಕುಮಾರ ಪಾಂಡೆ … Continued

ಚಿತ್ರದುರ್ಗ : ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸಾವು, ಹಲವರಿಗೆ ಗಾಯ

ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಅಪಘಾತವು ಮುಂಜಾನೆ 5 ಗಂಟೆ ಸುಮಾರಿಗೆ … Continued

ಜಮ್ಮು: ದೋಡಾದಲ್ಲಿ ಬಸ್ಸು ಕಂದರಕ್ಕೆ ಉರುಳಿ 36 ಸಾವು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬಸ್ ಕಮರಿಗೆ ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿದ್ದಾರೆ ಹಾಗೂ 19 ಮಂದಿ ಗಾಯಗೊಂಡಿದ್ದಾರೆ. 55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸರ್ ಬಳಿ ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕೆಳಕ್ಕೆ ಬಿದ್ದಿದೆ ಎಂದು ಜಮ್ಮು ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ. “ಅಪಘಾತದ … Continued

ಬೆಂಗಳೂರು-ಚೆನ್ನೈ ಹೆದ್ದಾರಿಯಲ್ಲಿ ಬಸ್ -ಓಮ್ನಿಬಸ್ ಮಧ್ಯೆ ಡಿಕ್ಕಿ ; ಐವರು ಸಾವು, 60 ಮಂದಿಗೆ ಗಾಯ

ಚೆನ್ನೈ: ಮುಂಜಾನೆ ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ತಮಿಳುನಾಡು ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸಾವಿಗೀಡಾಗಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ.ಎಲುಮಲೈ (47) … Continued

ಶಿರಸಿ : ಬಸ್ ಗಳ ನಡುವೆ ಡಿಕ್ಕಿ ; 13 ಜನರಿಗೆ ಗಾಯ

ಶಿರಸಿ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕ-ನಿರ್ವಾಹಕ ಸೇರಿ 13 ಜನರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಿಂದ ಅಕ್ಕಿ ಆಲೂರು ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್‌ ಹಾಗೂ … Continued