ಕೆಟ್ಟು ನಿಂತಿದ್ದ ಬಸ್ಸಿಗೆ ಹಿಂದಿನಿಂದ ಗುದ್ದಿದ ಲಾರಿ : 11 ಮಂದಿ ಸಾವು, 12 ಮಂದಿಗೆ ಗಾಯ

ಭರತಪುರ: ರಾಜಸ್ಥಾನದ ಭರತಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಇಂದು ಬುಧವಾರ ಮುಂಜಾನೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ … Continued