ಮುಂಬೈ-ನಾಗ್ಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ತಗುಲಿ 26 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 26 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಬಸ್ ಯವತ್ಮಾಲ್ ನಿಂದ ಪುಣೆಗೆ ತೆರಳುತ್ತಿತ್ತು. ರಾಜ್ಯದ ಬುಲ್ಧಾನ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಇದಕ್ಕೂ ಮುನ್ನ … Continued

ನಾಸಿಕ್ ಬಳಿ ಹೊತ್ತಿ ಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 38 ಮಂದಿಗೆ ಗಾಯ

ನಾಸಿಕ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು, ಶನಿವಾರ ಮುಂಜಾನೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹನ್ನೊಂದು ಮಂದಿ ಮೃತಪಟ್ಟಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್‌ನ ಪ್ರಯಾಣಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued