ಬೆಳಗಾವಿ | ಮರಾಠಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ : ಮತ್ತೊಬ್ಬ ಆರೋಪಿ ಬಂಧನ
ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ … Continued