ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued

ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ … Continued