20 ಮಂದಿ ಸಾವಿಗೀಡಾದ ಆಂಧ್ರ ಬಸ್ ದುರಂತ ಹೇಗಾಯ್ತು..? ‘ಕುಡಿದು ಓಡಿಸಿದ ಬೈಕ್ ಸವಾರ…ಚಾಲಕನ ನಕಲಿ ಸರ್ಟಿಫಿಕೆಟ್‌…

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ 20 ಅಮಾಯಕ ಜೀವಗಳು ಬಲಿಯಾಗಿದ್ದು, ಈ ಘಟನೆಯು ರಸ್ತೆ ಸುರಕ್ಷತಾ ಪ್ರಕ್ರಿಯೆಗಳಲ್ಲಿನ ಗಂಭೀರ ಲೋಪಗಳನ್ನು ಬಯಲು ಮಾಡಿದೆ. ನಕಲಿ ಶೈಕ್ಷಣಿಕ ಪ್ರಮಾಣ ಪತ್ರದ ಆಧಾರದ ಮೇಲೆ ಚಾಲನಾ ಪರವಾನಗಿ ಪಡೆದ ಬಸ್ ಚಾಲಕ, ಕುಡಿದ ಮತ್ತಿನಲ್ಲಿ ಅಜಾಗರೂಕವಾಗಿ ವಾಹನ ಚಲಾಯಿಸಿದ ಬೈಕ್ ಸವಾರ … Continued

ವೀಡಿಯೊ…| ಅಶ್ಲೀಲ ವೀಡಿಯೊ ಕಳುಹಿಸಿದ ಬಸ್ ಚಾಲಕನ ಪತ್ತೆಹಚ್ಚಿ ಕಪಾಳಕ್ಕೆ ಬಾರಿಸಿದ ಮಹಿಳೆ

ಮುಂಬೈ: ಮಹಿಳೆಯೊಬ್ಬರು ತನ್ನ ಮೊಬೈಲಿಗೆ ಅಶ್ಲೀಲ ವೀಡಿಯೊಗಳನ್ನು ಕಳುಹಿಸಿದ ಬಸ್ ಚಾಲಕನನ್ನು ಪತ್ತೆಹಚ್ಚಿ, ಆತನಿಗೆ ನಡುರಸ್ತೆಯಲ್ಲೇ ಕಪಾಳಮೋಕ್ಷ ಮಾಡಿದ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದ್ದು ಅದರ ವೀಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಟಿಕೆಟ್ ಬುಕಿಂಗ್ ದಾಖಲೆಯಿಂದ ಮೊಬೈಲ್‌ ನಂಬರ್‌ ತೆಗೆದುಕೊಂಡು ಸಂಪರ್ಕ ವಿವರಗಳನ್ನು ಬಳಸಿಕೊಂಡು ತನ್ನ ಫೋನ್‌ಗೆ ಅಶ್ಲೀಲ ವೀಡಿಯೊಗಳನ್ನು ಕಳುಹಿಸಿದ್ದಾನೆ ಎಂದು … Continued

ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ … Continued

ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ … Continued