ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued