ಬೆಳ್ಳಂಬೆಳಗ್ಗೆ ಪ್ರಪಾತಕ್ಕೆ ಉರುಳಿದ ಬಸ್ : 12 ಮಂದಿ ಸಾವು, 27 ಜನರಿಗೆ ಗಾಯ

ಮುಂಬೈ: ಬಸ್ಸೊಂದು ಕಮರಿಗೆ ಬಿದ್ದು ಸುಮಾರು 12 ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ – ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಸಂಗೀತ ತಂಡವೊಂದರ ಸದಸ್ಯರನ್ನು ಪುಣೆಯಿಂದ ಮುಂಬೈಗೆ ಕರೆದೊಯ್ಯುತ್ತಿದ್ದ ವೇಳೆ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4:50ರ ಸುಮಾರಿಗೆ ಈ ಅಪಘಡ ಸಂಭವಿಸಿದೆ. ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದು, … Continued