ಪುಣೆಗೆ ತೆರಳುತ್ತಿದ್ದ ಬಸ್ ನರ್ಮದಾ ನದಿಗೆ ಬಿದ್ದು 13 ಸಾವು, 13 ಜನರ ರಕ್ಷಣೆ

ಧಾರ್ (ಮಧ್ಯಪ್ರದೇಶ): ಮಹಾರಾಷ್ಟ್ರದ ಸರ್ಕಾರಿ ಬಸ್ಸೊಂದು ಇಂದು, ಸೋಮವಾರ ಮಧ್ಯಪ್ರದೇಶದಲ್ಲಿ ನರ್ಮದಾ ನದಿಗೆ ಉರುಳಿದ ಪರಿಣಾಮ 13 ಮಂದಿ ಮೃತಪಟ್ಟಿದ್ದಾರೆ ಹಾಗೂ 13 ಜನರನ್ನು ರಕ್ಷಿಸಲಾಗಿದೆ. ಇಂದೋರ್‌ನಿಂದ ಪುಣೆಗೆ ತೆರಳುತ್ತಿದ್ದ ಈ ಬಸ್ ಆಗ್ರಾ-ಮುಂಬೈ ಹೆದ್ದಾರಿಯಲ್ಲಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್‌ಘಾಟ್ ಪ್ರದೇಶದಲ್ಲಿ ಸೇತುವೆಯೊಂದರ ಹಳಿ ಮುರಿದು ರಸ್ತೆಯಿಂದ ಜಾರಿ ನದಿಗೆ ಬಿದ್ದಿದೆ. ಬಸ್ ಇಂದೋರ್ … Continued