ನೋಡನೋಡುತ್ತಿದ್ದಂತೆಯೇ ನೀರಿನದಲ್ಲಿ ಕೊಚ್ಚಿಹೋದ ಶಾಲಾ ಬಸ್ | ವೀಕ್ಷಿಸಿ
ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳುತ್ತಿದೆ. ರಾಜ್ಯದಲ್ಲಿ ಮಳೆಯಿಂದಾಗಿ ನದಿಗಳು ಮತ್ತು ಚರಂಡಿಗಳು ಉಕ್ಕಿ ಹರಿಯುತ್ತಿವೆ. ಹಲವೆಡೆ ಭೂಕುಸಿತದ ವರದಿಯಾಗಿದೆ. ಏತನ್ಮಧ್ಯೆ, ಚಂಪಾವತ್ ಪ್ರದೇಶದಲ್ಲಿ ಮಂಗಳವಾರ ಚಂಪಾವತ್ನಲ್ಲಿ ಭಾರಿಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಶಾಲಾ ವಾಹನವೊಂದು ಬಲವಾದ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ತನಕ್ಪುರದ ಕಿರೋರಾ ಮಳೆಗಾಲದ ಹಳ್ಳದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯರ ನೆರವಿನಿಂದ … Continued