ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಕೆಎಸ್ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಕೆ ಎಸ್ ಆರ್ ಟಿಸಿ ಟಿಕೆಟ್‌ ದರ ಹೆಚ್ಚಳ ಕುರಿತು ಸರ್ಕಾರ ಪ್ರಸ್ತಾವನೆ ಸಲ್ಲಿಕೆ ಕುರಿತು ಕೆ ಎಸ್ ಆರ್ ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್‌.ಆರ್‌.ಶ್ರೀನಿವಾಸ ಹೇಳಿಕೆ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಚಿಂತನೆ ಇಲ್ಲ ಎಂದು … Continued

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್…!

ಮೈಸೂರು : ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಪರೂಪದ ಘಟನೆಯೊಂದು ವರದಿಯಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬಸ್​ನಲ್ಲಿ ಹೊರಟ್ಟಿದ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ ನೀಡಿದ ಕಂಡಕ್ಟರ್ ಆದರೆ ಅವರು ತಮ್ಮೊಂದಿಗೆ ಒಯ್ದಿದ್ದ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ. ಮೌಲ್ಯದ ಟಿಕೆಟ್‌ ಅನ್ನು ಕೊಟ್ಟಿದ್ದಾರೆ…! ಬುಧವಾರ (ಮಾರ್ಚ್‌ 27) ಬೆಳಗ್ಗೆ 8 ಗಂಟೆಗೆ ಅಜ್ಜಿ ಮೊಮ್ಮಗಳು ಉಚಿತ ಬಸ್ … Continued