ಕಲಬುರಗಿ : ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ ; ವಿಡಿಯೋ ವೈರಲ್‌

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಕ್ಕೆ ಸೇರಿದ ಬಸ್ ಒಂದು ಹೆಡ್‌ಲೈಟ್‌ಗಳು ಸರಿಯಾಗಿಲ್ಲದೆ ಸಂಚರಿಸಿದ್ದು, ರಸ್ತೆ ಕಾಣುವಂತೆ ಮಾಡಲು ಬಸ್‌ ಕಂಡಕ್ಟರ್‌ ತೋರಿಸಿದ ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನಲ್ಲಿ ಚಾಲಕ್‌ ಬಸ್‌ ಓಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಕಲಬುರಗಿ ನಗರದಿಂದ … Continued

ಬೆಳ್ತಂಗಡಿ : ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದ ವಿದ್ಯಾರ್ಥಿನಿಯರು ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಗೇರುಕಟ್ಟೆ ಪ್ರದೇಶದಲ್ಲಿ ಅಕ್ಕ-ತಂಗಿಯರಾದ ಇಬ್ಬರು ವಿದ್ಯಾರ್ಥಿನಿಯರು ಬಸ್‌ ಹತ್ತಿದ್ದರು.  … Continued

ಯಾದಗಿರಿ: ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಕ…!

ಯಾದಗಿರಿ: ಜಿಲ್ಲೆಯ ಸೈದಾಪುರದಲ್ಲಿ ಅಸಾಮಾನ್ಯ ಘಟನೆ ಬೆಳಕಿಗೆ ಬಂದಿದೆ. ವಜಾಗೊಂಡಿದ್ದ ಕೆಕೆಆರ್‌ಟಿಸಿ ಚಾಲಕನೊಬ್ಬ ಬಸ್‌ ಕಳ್ಳತನ ಮಾಡಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್‌ ಅನ್ನು ಕಳ್ಳತನ ಮಾಡಿರುವುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗವಾಗಿದೆ. ಕಳೆದ ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ ಅನ್ನು ಮಹಿಪಾಲ ಎಂಬ ವ್ಯಕ್ತಿ ಕಳವು … Continued

ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ₹ 50 ಲಕ್ಷ, 32 ಚಿನ್ನದ ಬಳೆಗಳು ವಶಕ್ಕೆ

ಕಾರವಾರ : ಮುಂಬೈನಿಂದ ಮಂಗಳೂರಿಗೆ ಖಾಸಗಿ ಬಸ್ ಮೂಲಕ ನೀಲಿ ಸೂಟ್‌ಕೇಸ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಖಲೆರಹಿತ ನಗದು ಮತ್ತು ಚಿನ್ನವನ್ನು ಭಟ್ಕಳ ಪೊಲೀಸರು ಮಂಗಳವಾರ ಸಂಜೆ ಪತ್ತೆಹಚ್ಚಿದ್ದು, ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಖರ ಗುಪ್ತಚರ ಮಾಹಿತಿ ಆಧಾರದ ಮೇರೆಗೆ ಕಾರ್ಯನಿರ್ವಹಿಸಿದ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ (ಸಿಪಿಐ) … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ನಾನು ನಿನ್ನ ಗಂಡನ 2ನೇ ಹೆಂಡತಿ…; ಮೊಬೈಲ್‌ ಕರೆ ಬಂದ ನಂತ್ರ ಮನೆಗೆ ಹೋಗುವ ದಾರಿಯಲ್ಲಿ ಬಸ್ಸಿನಲ್ಲೇ ಮಹಿಳೆ ಸಾವು…!

ನವದೆಹಲಿ: ನಿಮ್ಮ ಪತಿಯ ಎರಡನೇ ಪತ್ನಿ ಎಂದು ಹೇಳಿಕೊಂಡ ಅಪರಿಚಿತ ಮಹಿಳೆಯೊಬ್ಬರು ಮಾಡಿದ ದೂರವಾಣಿ ಕರೆಯಿಂದ 25 ವರ್ಷದ ಮಹಿಳೆ ಕುಸಿದುಬಿದ್ದು ಸಾವಿಗೀಡಾದ ಘಟನೆ ಉತ್ತರಪ್ರದೇಶದ ಜಲಾಲಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಸಮಯದಲ್ಲಿ ಜಲಾಲಪುರ ಗ್ರಾಮದ ರೀಟಾ ಎಂದು ಗುರುತಿಸಲಾದ ಮಹಿಳೆ ದೆಹಲಿಯಲ್ಲಿ ತನ್ನ ತಾಯಿ ಮತ್ತು ಸಹೋದರನೊಂದಿಗೆ ವಾಸಿಸುತ್ತಿದ್ದರು. ಮಂಗಳವಾರ, ರೀಟಾ … Continued

ಗಣೇಶ ಹಬ್ಬ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಹುಬ್ಬಳ್ಳಿ: 2025 ನೇ ಸಾಲಿನ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಓಡಿಸಲಾಗುತ್ತಿದೆ. ಆಗಸ್ಟ್‌ 22ರಂದು ಶುಕ್ರವಾರ, 23ರಂದು ಬೆನಕನ … Continued

ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ; ಆಗಸ್ಟ್ 5ರಿಂದ ಸ್ತಬ್ಧವಾಗುತ್ತಾ ಬಸ್ಸುಗಳ ಓಡಾಟ..?

ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ  ಬೆಳಿಗ್ಗೆ  ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued