ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued