ಬೆಂಗಳೂರು | ಉದ್ಯಮಿ ಹನಿಟ್ರ್ಯಾಪ್ ಪ್ರಕರಣ ; ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಆರೋಪ ; ಪ್ರಿಸ್ಕೂಲ್ ಶಿಕ್ಷಕಿ, ಇಬ್ಬರ ಬಂಧನ

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಶಿಶುವಿಹಾರದ ಶಿಕ್ಷಕಿ ಸೇರಿದಂತೆ ಮೂವರನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ ಶಿಶುವಿಹಾರ (ಪ್ರಿ ಸ್ಕೂಲ್‌)ದ ಮಗುವಿನ ತಂದೆಯಿಂದ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 25 ವರ್ಷದ ಶ್ರೀದೇವಿ ರೂಡಗಿ ಮತ್ತು ಗಣೇಶ ಕಾಳೆ (38) … Continued

ಬೆಳಗಾವಿ | ಉದ್ಯಮಿ ಅಪಹರಣ ; ಬಿಡುಗಡೆ ಮಾಡಲು ₹ 5 ಕೋಟಿ ಬೇಡಿಕೆ

ಬೆಳಗಾವಿ: ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದ್ದು, ಅಪಹರಣಕಾರರು 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ನೀಲಪ್ಪ ಅಂಬಿ(48) ಎಂಬ ವ್ಯಕ್ತಿಯನ್ನು ಅಪಹರಿಸಲಾಗಿದೆ. ಬಸವರಾಜ ಅವರ ಫೋನ್ ನಿಂದ ಅವರ ಪತ್ನಿ ಶೋಭಾ ಅವರಿಗೆ ಕರೆ … Continued

ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ಉದ್ಯಮಿಯ ದರೋಡೆ ಮಾಡಿದ ದುಷ್ಕರ್ಮಿಗಳು ; ಕಾರು, ಹಣ ಸಮೇತ ಪರಾರಿ

ಮೈಸೂರು: ಮೈಸೂರು (Mysuru) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ದರೋಡೆ (Robbery ) ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾದ ಘಟನೆ ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ಮಧ್ಯೆಯೇ ಈ … Continued

500 ರೂಪಾಯಿ ನೋಟಿನಲ್ಲಿ ಗಾಂಧೀಜಿ ಬದಲು ನಟ ಅನುಪಮ ಖೇರ್​ ಫೋಟೋ ! ಚಿನ್ನಾಭರಣ ವ್ಯಾಪಾರಿಗೆ 1.3 ಕೋಟಿ ರೂ. ವಂಚನೆ…!

ಗುಜರಾತ್‌ನ ಅಹಮದಾಬಾದ್‌ನಲ್ಲಿ ವ್ಯಾಪಾರಿಯೊಬ್ಬರನ್ನು ವಂಚಿಸಲು ಇಬ್ಬರು ವ್ಯಕ್ತಿಗಳು ಇತ್ತೀಚೆಗೆ ಮಹಾತ್ಮ ಗಾಂಧಿ ಬದಲಿಗೆ ಬಾಲಿವುಡ್ ನಟ ಅನುಪಮ್ ಖೇರ್ ಅವರ ಮುಖವನ್ನು ಒಳಗೊಂಡ ನಕಲಿ 500 ರೂ ನೋಟುಗಳನ್ನು ಬಳಸಿ ಆಘಾತಕಾರಿ ಹಗರಣವನ್ನು ಎಳೆದಿದ್ದಾರೆ. ಬಾಲಿವುಡ್ ನಟ ಅನುಪಮ್ ಖೇರ್ ಅವರ ಚಿತ್ರವಿರುವ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಬಳಸಿದ ವಂಚಕರು ಅಹಮದಾಬಾದ್‌ ಚಿನ್ನದ … Continued

ಸಂಪತ್ತಿನಿಂದ ತ್ಯಾಗ ಜೀವನಕ್ಕೆ : ಸನ್ಯಾಸಿಗಳಾಗಲು 200 ಕೋಟಿ ರೂಪಾಯಿ ಸಂಪತ್ತು ದಾನ ಮಾಡಿದ ದಂಪತಿ…!

ಗುಜರಾತ್‌ನ ಪ್ರಮುಖ ಉದ್ಯಮಿ ಕುಟುಂಬವು ತಮ್ಮ ಸಂಪೂರ್ಣ ಜೀವಮಾನದ ಗಳಿಕೆಯ 200 ಕೋಟಿ ರೂಪಾಯಿಗಳನ್ನು ದಾನ ಮಾಡುವ ಮೂಲಕ ಅನೇಕರನ್ನು ಬೆರಗುಗೊಳಿಸಿದೆ. ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ನಿವಾಸಿ ಭವೇಶ ಭಾಯ್ ಭಂಡಾರಿ ಅವರು ತಮ್ಮ ಪತ್ನಿಯೊಂದಿಗೆ ಸನ್ಯಾಸಿ ಜೀವನವನ್ನು ಸ್ವೀಕರಿಸಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಭೌತಿಕ ಸಂಪತ್ತಿನ ಐಷಾರಾಮಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಅವರ … Continued

ಏಕಕಾಲಕ್ಕೆ ಏಳು ಯುವತಿಯರನ್ನು ಮದುವೆಯಾದ ಈ ವ್ಯಕ್ತಿ : ಈತನಿಗೆ ಮತ್ತಷ್ಟು ಮದುವೆಯಾಗುವ ಬಯಕೆ ಇದೆಯಂತೆ…!

ಉಗಾಂಡಾದಲ್ಲಿ ಉದ್ಯಮಿ ಸ್ಸಾಲೊಂಗೊ ಎನ್ಸಿಕೊನೆನ್ನೆ ಹಬೀಬ್ ಸೆಜ್ಜಿಗು ಎಂಬವರು ಒಂದೇ ದಿನ ಏಳು ಯುವತಿಯರನ್ನು ವಿವಾಹವಾಗುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಈ ಮದುವೆ ಸಮಾರಂಭವನ್ನು ಮುಕೊನೊ ಜಿಲ್ಲೆಯ ಬುಗೆರೆಕಾ ಗ್ರಾಮದಲ್ಲಿ ಭಾನುವಾರ ಸೆಪ್ಟೆಂಬರ್ 10ರಂದು ನಡೆಸಲಾಯಿತು. ಮದುವೆಯಾದ ಏಳು ಯುವತಿಯರಲ್ಲಿ ಇಬ್ಬರು ಜೈವಿಕ ಸಹೋದರಿಯರು ಸೇರಿದ್ದಾರೆ. ಬೆಳಿಗ್ಗೆ ಸುಮಾರು 8 ಗಂಟೆಗೆ ಮದುವೆ ಕಾರ್ಯವು ಪ್ರಾರಂಭವಾಯಿತು. … Continued