ಮೇಕೆ ಬಲಿಕೊಟ್ಟ ವ್ಯಕ್ತಿ… ಆದ್ರೆ ಆತನನ್ನು ಕೊಂದ ಅದೇ ಮೇಕೆಯ ಕಣ್ಣು…!
ಸೂರಜಪುರ: ದೇವರಿಗೆ ಆಡು ಬಲಿ ಕೊಟ್ಟ ನಂತರ ಅದೇ ಆಡಿನಿಂದ ಮೃತಪಟ್ಟಿರುವ ಘಟನೆ ಛತ್ತೀಸ್ಗಢದ ಸೂರಜಪುರ ಜಿಲ್ಲೆಯಲ್ಲಿ ನಡೆದಿದೆ. ಛತ್ತೀಸ್ಗಢದ ಸೂರಜಪುರ ಜಿಲ್ಲೆಯ ಬಗರ್ ಸಾಯಿ ಎಂಬ 50 ವರ್ಷದ ವ್ಯಕ್ತಿ ತನ್ನ ಇಷ್ಟಾರ್ಥ ಈಡೇರಿದ ನಂತರ ದೇವಸ್ಥಾನದಲ್ಲಿ ಮೇಕೆಯನ್ನು ಬಲಿ ನೀಡಲು ಮುಂದಾಗಿದ್ದ. ಅದಕ್ಕಾಗಿ ಬಗರ್ ಸಾಯಿ ಅವರು ಮದನಪುರ ಗ್ರಾಮದ ಇತರ ಗ್ರಾಮಸ್ಥರೊಂದಿಗೆ … Continued