ಪ್ರಧಾನಿ ಅಭ್ಯರ್ಥಿಯಾಗಲು ಇಂಡಿಯಾ ಮೈತ್ರಿಕೂಟಕ್ಕೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ…: ಉದ್ಧವ್ ಠಾಕ್ರೆ ವಾಗ್ದಾಳಿ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಮುಂಬೈನಲ್ಲಿ ವಿಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು, ಪ್ರಧಾನಿ ಮೋದಿಯನ್ನು ಹೊರತುಪಡಿಸಿ ಪ್ರಧಾನಿ ಅಭ್ಯರ್ಥಿಯಾಗಲು ಎನ್‌ಡಿಎ ಮೈತ್ರಿಕೂಟಕ್ಕೆ ಬೇರೆ ಆಯ್ಕೆಗಳಿಲ್ಲ ಎಂದು ಲೇವಡಿ ಮಾಡಿದ್ದಾರೆ. ಇಂಡಿಯಾ-ಮೈತ್ರಿಕೂಟದಲ್ಲಿರುವ ಪಕ್ಷಗಳು … Continued