ಅಧಿಕಾರ ಹಂಚಿಕೆ ಸೂತ್ರಕ್ಕೆ ಬಹುತೇಕ ಒಪ್ಪಿಕೊಂಡ ಡಿಕೆ ಶಿವಕುಮಾರ…ಆದ್ರೂ ಮುಂದುವರಿದ ಸಿಎಂ ಆಯ್ಕೆ ಕಗ್ಗಂಟು ಯಾಕೆಂದರೆ…

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಯಾರೆಂದು ನಿರ್ಧರಿಸಲು ಚರ್ಚೆಗಳು ಮತ್ತು ಸರಣಿ ಸಭೆಗಳು ಸಭೆಗಳು ಮುಂದುವರೆದೆ. ಈ ಮಧ್ಯೆ ಕಾಂಗ್ರೆಸ್‌ ಹೈಕಮಾಂಡ್‌ ಪ್ರಸ್ತಾಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಮಧ್ಯೆ ಅಧಿಕಾರ ಹಂಚಿಕೆ ಒಪ್ಪಂದಕ್ಕೆ ಶಿವಕುಮಾರ ಒಪ್ಪಿಕೊಂಡಿದ್ದರೂ ಐದು ವರ್ಷಗಳ ಅಧಿಕಾರಾವಧಿಯ ಮೊದಲ ಅವಧಿಯಲ್ಲೇ ತನಗೆ ಮುಖ್ಯಮಂತ್ರಿ ನೀಡಬೇಕು … Continued