ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬುಲಾವ್

ಬೆಂಗಳೂರು/ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ವಿಚಾರ ಇದೀಗ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರೆ ಪ್ರಮುಖ ನಾಯಕರಿಗೆ … Continued

ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ಶೀಘ್ರ ರಚನೆ : ವಿಜಯೇಂದ್ರ

ಬೆಂಗಳೂರು : ಬಿಜೆಪಿ- ಜೆಡಿಎಸ್ ಪಕ್ಷಗಳು ಎರಡು ಸಮನ್ವಯ ಸಮಿತಿ ರಚಿಸಲು ಯೋಜಿಸಿದ್ದು, ಪಕ್ಷದ ಮುಖಂಡರ ಜೊತೆ ಚರ್ಚಿಸಿ ಸಮಿತಿಯನ್ನು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಗಳವಾರ (ಅಕ್ಟೋಬರ್‌ 21) ಭೇಟಿ ಮಾಡಿದ ಅವರು, ದೀಪಾವಳಿ ಹಬ್ಬದ … Continued

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್‌ ನೋಟಿಸ್…!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಶೋಕಾಸ್‌ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು. ಅವರು ಅದಕ್ಕೆ ಅವರು ಉತ್ತರ ನೀಡಿದ್ದರು. … Continued

ಯಾರೋ ಹೇಳಿದಾಕ್ಷಣ ವಿಜೇಯೆಂದ್ರ ಬದಲಾವಣೆ ಮಾಡಲು ಆಗದು : ರಾಧಾಮೋಹನ ಅಗರ್ವಾಲ್

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಕಂಡುಬಂದಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ಬದಲಾವಣೆ ಮಾಡುವ ಯಾವುದೇ ವಿಚಾರ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ ಅಗರ್ವಾಲ್ ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದ ಬಳಿಕ ಮಾಧ್ಯಮಗಳ ಜತೆ … Continued

ಯತ್ನಾಳಗೆ ಶಾಕ್ ನೀಡಿದ ಬಿಜೆಪಿ ; ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ನಾಯಕತ್ವಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸವರಾಜ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿ … Continued

ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ : ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಕ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಏಳು ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಪಿ.ರಾಜೀವ : ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, … Continued

ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ; ಕುಮಾರಸ್ವಾಮಿ, ಯಡಿಯೂರಪ್ಪನವರಿಂದ ಚಾಲನೆ

ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ … Continued

ಸುಮಲತಾ ಭೇಟಿ ಮಾಡಿದ ವಿಜಯೇಂದ್ರ : ಭೇಟಿ ನಂತರ ಸುಮಲತಾ ಹೇಳಿದ್ದೇನು..?

ಬೆಂಗಳೂರು : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಂಡ್ಯದ ಸಂಸದೆ ಸುಮಲತಾರನ್ನು ಶುಕ್ರವಾರ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಪ್ರೀತಂ ಗೌಡ ಅವರ ಜೊತೆ ಸುಮಲತಾ ನಿವಾಸಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ ಬಿಜೆಪಿ ಸೇರ್ಪಡೆಯಾಗುವಂತೆ ಮನವಿ … Continued

ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು, ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ಪಕ್ಷ ಕೆಆರ್‌ಪಿಪಿಯನ್ನು ಬಿಜೆಪಿ ಜೊತೆ ವಿಲೀನ … Continued

ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಅನಂತಕುಮಾರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಜನರು ರಾಜಕಾರಣಿಗಳನ್ನು ನಂಬದಂತಹ ಪರಿಸ್ಥಿತಿ ಇದೆ. ಹೀಗಾಗಿ ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ನಮ್ಮ ಮಾತು … Continued