ಅನ್ನದಾತರ ಪ್ರತಿಭಟನೆಗೆ ಮಣಿದ ಸರ್ಕಾರ..ಮೂರು ಕೃಷಿ ಕಾನೂನಿಗಳಿಗೆ ಗುಡ್‌ ಬೈ ಹೇಳಿದ ಮೋದಿ..ರೈತರ ಹೋರಾಟದ ಘಟನಾವಳಿಗಳ ವಿವರ ಇಲ್ಲಿದೆ

ನವದೆಹಲಿ: ದೆಹಲಿ ಗಡಿಯಲ್ಲಿ ರೈತರ ಸುದೀರ್ಘ ಪ್ರತಿಭಟನೆಗೆ ಕಾರಣವಾದ ಮೂರು ಕೃಷಿ ಕಾನೂನುಗಳನ್ನು ಕೇಂದ್ರವು ಜಾರಿಗೆ ತಂದ ಒಂದು ವರ್ಷದ ನಂತರ, ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದರು. ಈ ಅವಧಿಯಲ್ಲಿ ರೈತರು ಜಲಫಿರಂಗಿ, ರಾಷ್ಟ್ರವ್ಯಾಪಿ ರಸ್ತೆ ತಡೆ, ಗಣರಾಜ್ಯೋತ್ಸವದಂದು ಹಿಂಸಾಚಾರ, ಸರ್ಕಾರದೊಂದಿಗೆ ಹಲವಾರು ಸುತ್ತಿನ ಮಾತುಕತೆಗಳು, ರೈಲು … Continued