ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು: ಬೊಮ್ಮಾಯಿ 

ಕಲಬುರಗಿ: ಉಪ ಚುನಾವಣೆ ನಡೆಯುತ್ತಿರುವ ಬೆಳಗಾವಿ, ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ನಿಸ್ಸಂಶಯವಾಗಿ ಗೆಲವು ಸಾಧಿಸಲಿದ್ದಾರೆ. ಅದರಲ್ಲೂ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಳಾ ಅಂಗಡಿ ಅವರು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವ ಕಲ್ಯಾಣಕ್ಕೆ ತೆರಳಲು ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ … Continued

ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆದ್ರೂ ಎನ್ನುವುದು ಗೊತ್ತಿದೆ:ಕಟೀಲು

ಬೆಳಗಾವಿ: ರಾಜ್ಯದ ಮೂರು ಉಪ ಚುಣಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟಿಲು ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಪಕ್ಷದ ಪೂರ್ವ ತಯಾರಿ ನಡೆದಿದೆ. ಇಂದು ಮಂಗಲಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ಬಿಜೆಪಿ ಸಂಸದರು ಕೇಂದ್ರ ಸರಕಾರ … Continued

ಸತೀಶ ಜಾರಕಿಹೊಳಿ ಒಟ್ಟು ಆಸ್ತಿ ಮೌಲ್ಯ126.62 ಕೋಟಿ ರೂ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸತೀಶ್‌ ಜಾರಕಿಹೊಳಿ   ಅವರ ಚರಾಸ್ತಿ 13.62 ಕೋಟಿ ರೂ.ಗಳು ಹಾಗೂ ಸ್ಥಿರಾಸ್ತಿ ಮೌಲ್ಯ 113 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿ ವಿವರ ಘೋಷಿಸಕೊಂಡಿದ್ದು ಅವರ ಚರಾಸ್ತಿ ಹಾಗೂ ಸ್ತಿರಾಸ್ತಿ ಸೇರಿ ಒವರ ಒಟ್ಟು ಆಸ್ತಿ … Continued

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ದಿ. ಸುರೇಶ ಅಂಗಡಿ ಪತ್ನಿ ಬಿಜೆಪಿ ಅಭ್ಯರ್ಥಿ

ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಮತ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ … Continued

೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ. ರಾಯಚೂರು … Continued

ತಮ್ಮ ಪುತ್ರ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್‌ವೈ

ರಾಯಚೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಇಂತಹ ಹೇಳಿಕೆಗಳನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ … Continued

ಕಾಂಗ್ರೆಸ್‌: ಮಸ್ಕಿಯಲ್ಲಿ 29, ಬಸವ ಕಲ್ಯಾಣ 30ರಂದು ನಾಮಪತ್ರ ಸಲ್ಲಿಕೆ

ಬೆಂಗಳೂರು : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ಮಸ್ಕಿಯಲ್ಲಿ ಮಾ. 29 ರಂದು ಹಾಗೂ ಬಸವ ಕಲ್ಯಾಣದಲ್ಲಿ ಮಾ.30 ರಂದು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಶನಿವಾರ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರ ಸಭೆಯ ನಂತರ ಮಾಧ್ಯಮಗಳಿಗೆ ಶನಿವಾರ ಮಾಹಿತಿ ನೀಡಿದಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಒಬ್ಬರೇ ಅಭ್ಯರ್ಥಿ ಹೆಸರು … Continued

ಬಿಜೆಪಿ ಕೋರ್‌ ಕಮಿಟಿ ಸಭೆ: ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಚರ್ಚೆ

ಬೆಂಗಳೂರು: ಮೂರೂ ಕ್ಷೇತ್ರಗಳ ಉಪಚುನಾವಣೆ ಗೆಲ್ಲಲೇಬೇಕೆಂದು ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಪಕ್ಷದ ಕಚೇರಿಯಲ್ಲಿ ಶನಿವಾರ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಸಹ ಉಸ್ತುವಾರಿ ಡಾ.ಅರುಣಾ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಮತ್ತಿತರರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಬೆಳಗಅವಿ … Continued

ಕರ್ನಾಟಕ ಉಪಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ  ಅಭ್ಯರ್ಥಿ ಹೆಸರು ಇನ್ನೂ ಪ್ರಕಟಿಸಬೇಕಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ವಿಧಾನಸಬಾ ಕ್ಷೇತ್ರದಿಂದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವನಗೌಡ ಆರ್. ತಿರುವಿಹಾಳ ಅವರಿಗೆ … Continued

ಸಿಂಧಗಿ ಉಪಚುನಾವಣೆ: ಮನಗೂಳಿ ಕಿರಿಯ ಪುತ್ರಗೆ ಟಿಕೆಟ್-ಜೆಡಿಎಸ್‌ ಚಿಂತನೆ

ವಿಜಯಪುರ: ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ನಂತರ ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್‌ ದಿವಂಗತ ಮನಗೂಳಿಯವರಕಿರಿಯ ಪುತ್ರ ಡಾ.ಶಾಂತವೀರ ಅವರಿಗೆ ಟಿಕೆಟ್‌ ಕೊಡಲು ಚಿಂತನೆ ನಡೆಸಿದೆ. ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ನಿಧನರಾಗಿದ್ದರಿಂದ ಈ ಸ್ಥಾನ ತೆರವಾಗಿದೆ, ಹಾಗೂ ಜೆಡಿಎಸ್‌ ಅವರ ಪುತ್ರ ಅಶೋಕ್ ಮನಗೂಳಿ ಅವರಿಗೆ ಟಿಕೆಟ್‌ ಕೊಡಲು ನಿರ್ಧರಿಸಿತ್ತು. … Continued