ನಾಗೂರು : ಮನೆಯ ಬಾವಿಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ…!

ಉಡುಪಿ : ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ ವ್ಯಾಪ್ತಿಯ ನಾಗೂರು ಸಮೀಪದ ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ….! ನಾಗೂರು ಸಮೀಪದ ಕೊಡೇರಿ ವಡೇರ ಮಠ ವಿಶ್ವನಾಥ ಉಡುಪ ಎಂಬವರ ಮನೆಯ ಬಾವಿಯಲ್ಲಿ ಬೃಹತ್‌ ಮೊಸಳೆ ಕಂಡುಬಂದಿದ್ದು, ದಾರಿ ತಪ್ಪಿ ಬಂದ ಮೊಸಳೆ ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಮದ ಮತ್ತು … Continued

ಶಿರೂರು : ಸಮುದ್ರದಲ್ಲಿ ಮಗುಚಿದ ದೋಣಿ, ಇಬ್ಬರು ಮೀನುಗಾರರು ಸಾವು

ಉಡುಪಿ: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಬೈಂಂದೂರು ತಾಲೂಕು ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಮೃತರನ್ನು ಶಿರೂರಿನ ಹಡವಿನಕೋಣೆಯ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್‌ ಭಟ್ಕಳದ ಮಿಸ್ಬಾ ಯೂಸುಫ್ (48) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಗೆ ಶಿರೂರು … Continued