ಉಪಚುನಾವಣೆ: ಆರು ಕ್ಷೇತ್ರಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ತಲಾ 2 ಕ್ಷೇತ್ರಗಳಲ್ಲಿ ಗೆಲುವು

ನವದೆಹಲಿ: ಗುರುವಾರ ಪ್ರಕಟವಾದ ಡಿಸೆಂಬರ್ 5 ರ ಉಪಚುನಾವಣೆಯ ಫಲಿತಾಂಶದಲ್ಲಿ ಸಮಾಜವಾದಿ ಪಕ್ಷವು ಮುಲಾಯಂ ಸಿಂಗ್‌ ಯಾದವ್‌ ಅವರ ನಿಧನದಿಂದ ತೆರವಾಗಿದ್ದ ಮೈನ್‌ಪುರಿ ಲೋಕಸಭಾ ಸ್ಥಾನವನ್ನು ಉಳಿಸಿಕೊಂಡಿದೆ, ಆದರೆ ಬಿಜೆಪಿಯು ಉತ್ತರ ಪ್ರದೇಶದ ರಾಂಪುರ ಸದರ್ ವಿಧಾನಸಭಾ ಕ್ಷೇತ್ರವನ್ನು ಸಮಾಜವಾದಿ ಪಕ್ಷದಿಂದ ಕಸಿದುಕೊಂಡಿದೆ. ಹಾಗೂ ಆಡಳಿತಾರೂಢ ನಿತೀಶಕುಮಾರ್ ನೇತೃತ್ವದ ಮೈತ್ರಿ ಕೂಟದಲ್ಲಿ ತೆಕ್ಕೆಯಲ್ಲಿದ್ದ ಬಿಹಾರದ ಕುರ್ಹಾನಿ … Continued