ಗೋಣಿಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ ; ಬಿಜೆಪಿ ಬೆಂಬಲಿಸಿದ್ದಕ್ಕಾಗಿ ಆಕೆ ಕೊಲೆ : ಕುಟುಂಬದ ಆರೋಪ

ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್‌ನ ಕಂಜಾರಾ ನದಿಯ ಸೇತುವೆಯ ಬಳಿ ದಲಿತ ಯುವತಿಯೊಬ್ಬಳ ಬೆತ್ತಲೆ ಮೃತ ದೇಹವನ್ನು ಗೋಣಿಚೀಲದಲ್ಲಿ ತುಂಬಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಕುಟುಂಬವು ಪ್ರಶಾಂತ ಯಾದವ ಎಂಬ ವ್ಯಕ್ತಿ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದು, ಅಪರಾಧದ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ. ಪ್ರಶಾಂತ ಯಾದವ್‌ ಹಾಗೂ ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಉಪಚುನಾವಣೆ: ಚನ್ನಪಟ್ಟಣ ಕ್ಷೇತ್ರದಲ್ಲಿ 29 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ (ನವೆಂಬರ್‌ 13) ಉಪಚುನಾವಣೆ ಇದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಶಿಗ್ಗಾಂವ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಸುಮಾರು 770 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಏಳು ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು … Continued