ಹುಬ್ಬಳ್ಳಿ-ಧಾರವಾಡ ಸೇರಿ ನಾಲ್ಕು ಪಾಲಿಕೆಗಳಿಗೆ ಶೀಘ್ರವೇ ಚುನಾವಣೆ :ಸಚಿವ ಬೈರತಿ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದ್ದು, ಆದಷ್ಟು ಶೀಘ್ರ ಚುನಾವಣೆ ನಡೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ. ಅವರ ಈ ಹೇಳಿಕೆಯಿಂದ ಚುನಾವಣೆ ತುರುಸು ಆರಂಭವಾಗಲಿದೆ. ಸೋಮವಾರ ನಗರದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ನಿಂದ ಮಹಾನಗರ ಪಾಲಿಕೆ ಚುನಾವಣೆ ವಿಳಂಬವಾಗಿದೆ. ಚುನಾವಣೆಗೆ … Continued