ವಿಧಾನಸೌಧದ ಸಚಿವರ ಕಚೇರಿಯಲ್ಲಿ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳ್ಳತನ

ಬೆಂಗಳೂರು : ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರ ವಿಧಾನಸೌಧದಲ್ಲಿ ಕಚೇರಿಯಲ್ಲಿ ಕಳ್ಳತನ ನಡೆದಿದೆ ಎಂದು ವರದಿಯಾಗಿದೆ. ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನವೀನ ಎಂಬವರು ಕೆಲಸದ ನಿಮಿತ್ತ … Continued

ʼನಾನು ಅಕ್ರಮ ಮಾಡಿದ್ದರ ಬಗ್ಗೆ ದಾಖಲೆ ಇದ್ರೆ ಬಿಡುಗಡೆ ಮಾಡಿ’: ಸಚಿವ ಬೈರತಿಗೆ ಶೋಭಾ ಕರಂದ್ಲಾಜೆ ಸವಾಲು

ಬೆಳಗಾವಿ : ನಾನು ಮಾಡಿರುವ ಅಕ್ರಮದ ಬಗ್ಗೆ ಇದ್ದರೆ ದಾಖಲೆ ಸಮೇತ ಬಿಡುಗಡೆಗೊಳಿಸಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಬೈರತಿ ಸುರೇಶ ಅವರು ಮುಡಾ ಹಗರಣ ಸಂಬಂಧ ಸಾವಿರಾರು ಕಡತ ತಂದು ಸುಟ್ಟು ಹಾಕಿದ್ದಾರೆ. ಆ ಬಗ್ಗೆ … Continued