ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ : ಕೋರ್ಟ್‌ ಆದೇಶ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಪಕ್ಷದ ಚಿಹ್ನೆ ಬಳಸದಂತೆ ಸಿ.ಎಂ. ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. … Continued