ವಾಟ್ಸಾಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ : ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ ಯೋಗೇಶ್ವರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೂ ಸೊಪ್ಪು ಹಾಕದ ಸಿ. ಪಿ. ಯೋಗೇಶ್ವರ ಬುಧವಾರ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಯೋಗೇಶ್ವಶ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ … Continued

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆಗಾಗಿ ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಯೋಗೇಶ್ವರ ರಾಜೀನಾಮೆ..?

ಬೆಂಗಳೂರು: ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ (CP Yogeshwara) ಅವರು ವಿಧಾನ ಪರಿಷತ್ ಸ್ಥಾನಕ್ಕೆ (MLC) ಮುಂದಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಸಂಬಂಧ ಇಂದು ಸೋಮವಾರ (ಅ.21) ರಾಜೀನಾಮೆ   ಸಲ್ಲಿಸಲು   ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ (Channapatna By Election) … Continued

ಶ್ರವಣಬೆಳಗೊಳದಲ್ಲಿ ಕೋನಾರ್ಕ್ ಮಾದರಿ ಪ್ರವಾಸಿ ಸರ್ಕಿಟ್ ನಿರ್ಮಾಣ: ಯೋಗೇಶ್ವರ

ಬೆಂಗಳೂರು: ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕಿಟ್ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆ ಪ್ರವಾಸಿಗರಿಗೆ ಸಾಕಾರಗೊಳಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ … Continued

ಮುಂದಿನ ವಾರದಿಂದ ಪ್ರವಾಸಿ ತಾಣಗಳು ಮುಕ್ತ: ಸಚಿವ ಯೋಗೇಶ್ವರ

ಬೆಂಗಳೂರು: ಮುಂದಿನ ವಾರದಿಂದ ರಾಜ್ಯದ ಪ್ರವಾಸಿ ತಾಣಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು. ‌ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊವಿಡ್​ನಿಂದ ನಲುಗಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು. 185 ಕೋಟಿ ರೂ.ಗಳ ಟೆಂಡರ್ ಕರೆದು ಜೋಗ ಜಲಪಾತದ ಅಭಿವೃದ್ಧಿ ಕೆಲಸ … Continued