ದಲಿತರ ನಿವೇಶನ ಕಬಳಿಸಿ ಮನೆ ನಿರ್ಮಾಣ ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು : ನಾನು ತಪ್ಪು ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ, ನನಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಮುಡಾ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬೆನ್ನಲ್ಲೇ ಅವರ ವಿರುದ್ಧ ಕೇಂದ್ರ ಸಚಿವ ಎಚ್​.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದೆ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಒಂದು … Continued