ಸಂಪುಟ ವಿಸ್ತರಣೆ : ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆಗೆ ದೆಹಲಿಗೆ ತೆರಳಿದ ಸಿಎಂ

ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ದೆಹಲಿಗೆ ತೆರಳಿದರು. ರಾಷ್ಟ್ರ ರಾಜಧಾನಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬಹುಶಹ ನಾಳೆ ಸಭೆ ನಡೆಯುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದರು. ಸಂಪುಟ ವಿಸ್ತರಣೆ … Continued