ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಪುಟದ ಒಪ್ಪಿಗೆ: ಕುಶಲಕರ್ಮಿಗಳಿಗೆ 5% ಬಡ್ಡಿಯಲ್ಲಿ ಸಬ್ಸಿಡಿ ಸಾಲ, 30 ಲಕ್ಷ ಕುಟುಂಬ ಪ್ರಯೋಜನ ಪಡೆಯುವ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ ಒಂದು ದಿನದ ನಂತರ, ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿರುವ ಜನರಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಯೋಜನೆಯನ್ನು ಕೇಂದ್ರವು ಅನುಮೋದಿಸಿದೆ. ಈ ವಿಷಯ ಬುಧವಾರ ಪ್ರಕಟಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಇಂದು, ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಸಾಂಪ್ರದಾಯಿಕ … Continued

ಮಹತ್ವದ ಸುದ್ದಿ… ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರಿ ನೌಕರರ ‘1 ತಿಂಗಳ ವೇತನ’ ಕಡಿತಕ್ಕೆ ಕ್ಯಾಬಿನೆಟ್‌ನಲ್ಲಿ ನಿರ್ಧಾರ..!?

ಬೆಂಗಳೂರು : ಕೊರೊನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಇದರ ಬೆನ್ನಿಗೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಆದರೆ ಅಧಿಕೃತ ಆದೇಶ … Continued