ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು : ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಸರ್ಕಾರ ತೆರೆ ಎಳೆಯಲು ಮುಂದಾಗಿದೆ. ದತ್ತ ಪೀಠದಲ್ಲಿ ಪೂಜೆ ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿಗೆ ಸೇರಿದಂತೆ ವರದಿಯಲ್ಲಿನ … Continued