ಬ್ಯಾಡ್ ಬ್ಯಾಂಕ್ಗಳಿಗೆ 30,600 ಕೋಟಿ ರೂ.ಗಳ ಗ್ಯಾರಂಟಿ ಘೋಷಿಸಿದ ಹಣಕಾಸು ಸಚಿವರು
ನವದೆಹಲಿ: ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿರುವ ಬ್ಯಾಂಕ್ಗಳಿಗೆ(ಬ್ಯಾಡ್ ಬ್ಯಾಂಕ್) ಅಥವಾ ನ್ಯಾಷನಲ್ ಅಸೆಟ್ ರೀಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್(ಎನ್ಎಆರ್ಸಿಎಲ್)ಗೆ 30,600 ಕೋಟಿ ರೂ. ಗ್ಯಾರೆಂಟಿ ನೀಡುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ತಿಳಿಸಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದ್ದು, ಇದರಿಂದ … Continued