ಮೋದಿ 3.0 ಸಚಿವ ಸಂಪುಟಕ್ಕೆ ಶೀಘ್ರ ಮೇಜರ್ ಸರ್ಜರಿ ? 12 ಖಾಲಿ ಸ್ಥಾನಗಳಿಗೆ ಯಾರಿಗೆ ಅವಕಾಶ, ಯಾರಿಗೆ ಕೊಕ್‌ ?

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಕೆಲದಿನಗಳ ಹಿಂದೆ ತನ್ನ ನೂತನ ರಾಷ್ಟ್ರೀಯ ಪದಾಧಿಕಾರಿಗಳನ್ನು ಘೋಷಿಸಿದ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. 2029ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಜೊತೆಗೆ ಮುಂಬರುವ ವಿವಿಧ ರಾಜ್ಯ ವಿಧಾನಸಭೆ ಚುನಾವಣೆಗಳ ಲೆಕ್ಕಾಚಾರವನ್ನು ಗಮನದಲ್ಲಿಟ್ಟುಕೊಂಡು … Continued

ಸಚಿವ ಸಂಪುಟ ವಿಸ್ತರಣೆ ; ಕೊನೆ ಕ್ಷಣದ ಬದಲಾವಣೆಗಳು, ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ, ರಾಜೀನಾಮೆ ಮಾತುಗಳು…ಪ್ರತಿಭಟನೆಗಳು

ಬೆಂಗಳೂರು: ಸುಮಾರು ಎರಡು ತಿಂಗಳುಗಳ ಕಾಲ ಎಐಸಿಸಿ ಮಟ್ಟದಲ್ಲಿ ನಡೆದ ಸುದೀರ್ಘ ಸಮಾಲೋಚನೆಗಳ ಬಳಿಕ ಅಂತಿಮಗೊಂಡಿದ್ದ ಕಾಂಗ್ರೆಸ್‌ನ ಬಹುನಿರೀಕ್ಷಿತ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ, ಕೊನೆಯ ಕ್ಷಣದ ಬದಲಾವಣೆಗಳು, ಆಂತರಿಕ ಅಸಮಾಧಾನ, ರಾಜೀನಾಮೆ ನೀಡುವುದಾಗಿ ಘೋಷಣೆ ಹಾಗೂ ಪ್ರತಿಭಟನೆಗಳಿಂದಾಗಿ ಭಾರೀ ಸುದ್ದಿಯಾಗಿದೆ ಸೋಮವಾರ ಎಐಸಿಸಿ 20 ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದರೂ, ದಿನವಿಡೀ ಗೊಂದಲ ಮತ್ತು … Continued

ಸಿಎಂ ಡಿಕೆ ಶಿವಕುಮಾರ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳ ಶಾಸಕರಿಗೆ ಸಿಗದ ಸಚಿವ ಸ್ಥಾನ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ೯ ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸೋಮವಾರ (ಆಗಸ್ಟ್‌ 3) ನಡೆದ ಸಚಿವ ಸಂಪುಟದ ವಿಸ್ತರಣೆ ವೇಳೆ 19 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ.  ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಬೀದರ, ವಿಜಯನಗರ ಜಿಲ್ಲೆಗಳಿಗೆ ಮಂತ್ರಿ … Continued

ಸಂಪುಟ ವಿಸ್ತರಣೆಯಲ್ಲಿ ಕೊನೆ ಕ್ಷಣದಲ್ಲಿ ಟ್ವಿಸ್ಟ್: ಒಬ್ಬರಿಗೆ ಕೈತಪ್ಪಿದ ಸಚಿವ ಸ್ಥಾನ ; ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಯಿತು. ಆದರೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಅನುಮೋದಿಸಿದ್ದರೂ, ಕೊನೆಯ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು 19 … Continued

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ ಇಬ್ಬರು ಶಾಸಕರು

ಬೆಂಗಳೂರು: ಸೋಮವಾರ ಸಂಜೆ ನಡೆಯಲಿರುವ ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಮುನ್ನವೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ಸೋಮವಾರ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದು, ಪಕ್ಷದೊಳಗಿನ ಅಸಮಾಧಾನ ಬಹಿರಂಗವಾಗಿದೆ. ಇಂಡಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ … Continued

ಜನಗಣತಿ 2027 : ಸಂಪೂರ್ಣ ಡಿಜಿಟಲ್, ದತ್ತಾಂಶ ಸಂಗ್ರಹಣೆಗೆ ಅಪ್ಲಿಕೇಶನ್‌ಗಳು ; ಇದಕ್ಕಾಗಿ ₹11,718 ಕೋಟಿ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದೆ. ದೇಶದ ಮೂಲಭೂತ ದತ್ತಾಂಶ ಸಂಗ್ರಹಣಾ ಪ್ರಕ್ರಿಯೆಗೆ ಆಧುನಿಕ ಸ್ಪರ್ಶ ನೀಡುವ ನಿಟ್ಟಿನಲ್ಲಿ, ಜನಗಣತಿ 2027 ಕ್ಕೆ ಬರೋಬ್ಬರಿ ₹11,718 ಕೋಟಿ ಮೊತ್ತದ ಬೃಹತ್ ಅನುದಾನವನ್ನು ಕೇಂದ್ರ ಸಚಿವ ಸಂಪುಟವು ಶುಕ್ರವಾರ (ಡಿಸೆಂಬರ್ 12) ಅನುಮೋದಿಸಿದೆ. ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ಜನಗಣತಿ ನಡೆಯಲಿದೆ. ಹಳೆಯ … Continued

ವರಿಷ್ಠರು ಕಾಲಾವಕಾಶ ನೀಡಿದರೆ ತಕ್ಷಣವೇ ದೆಹಲಿಗೆ: ಸಂಪುಟ ವಿಸ್ತರಣೆ ಬಗ್ಗೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ‌

ಬೆಂಗಳೂರು : ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲು ದೆಹಲಿಗೆ ಹೋಗಬೇಕೆಂದಿದ್ದೇನೆ. ವರಿಷ್ಠರು ಸಮಯ ನೀಡಿದರೆ ತಕ್ಷಣವೇ ಹೋಗುತ್ತೇನೆ ಎಂದು … Continued

ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ … Continued

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನವದೆಹಲಿಯಲ್ಲಿ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ವಿಶೇಷ ಸಭೆ‌ … Continued

ಹೈಕಮಾಂಡ್‌ ಜೊತೆ ಚರ್ಚೆಯಾದ ನಂತರವೇ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಹೈಕಮಾಂಡ್‌ ಸೂಚಿಸಿದಾಗ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಸದ್ಯವೇ ಸಂಪುಟ ವಿಸ್ತರಣೆಯಿಲ್ಲ ಎಂಬ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ವಿಚಾರದಲ್ಲಿಯೂ ಗೊಂದಲ ಇಲ್ಲವೇ ಇಲ್ಲ. ಸಂಪುಟದಲ್ಲಿ ನಾಲ್ಕು ಸ್ಥಾನ ಖಾಲಿ ಇರುವಾಗ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆಗಳು ಸಹಜ. ಆದರೆ ಪಕ್ಷದ … Continued