ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು : ಭಕ್ತವತ್ಸಲ ಸಮಿತಿ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಹಿಂದುಳಿದ ವರ್ಗಳಿಗೆ ಪಂಚಾಯತ್‌ ರಾಜ್‌ ಸಂಸ್ಥೆಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ರಚಿಸಲಾಗಿದ್ದು ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯು ನೀಡಿದ್ದ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ ಗುರುವಾರ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ನಂದಿನ ಹಾಲಿನ ದರ ಏರಿಕೆ, 67 ಕೈದಿಗಳ ಬಿಡುಗಡೆ ಸೇರಿದಂತೆ 13 ಪ್ರಮುಖ ಪ್ರಸ್ತಾವಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಸಹಿತ 13 ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಒಟ್ಟು ಹದಿನೈದು ವಿಚಾರಗಳ … Continued

ಕೆಪಿಎಸ್‌ಸಿ 2011ರ ಅಭ್ಯರ್ಥಿಗಳ ಸಕ್ರಮಕ್ಕೆ ಕಾನೂನು ತರಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು: 2011 ರ ಕೆಪಿಎಸ್‌ಸಿ 362 ಪ್ರೊಬೆಷನರಿ ಅಭ್ಯರ್ಥಿಗಳ ಆಯ್ಕೆಯನ್ನು ಸಕ್ರಮಗೊಳಿಸಲು ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಅಸಿಂಧುಗೊಂಡಿರುವ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲು ಕರ್ನಾಟಕ ನಾಗರೀಕ ಸೇವೆಗಳು (2011ರ ಗೆಜೆಟ್‌ ಪ್ರೊಬೆಷನರಿ ನೇಮಕಾತಿ … Continued

ಕೊರೊನಾ ಹೆಚ್ಚಳ: ಕರ್ನಾಟಕದಲ್ಲಿ ಲಾಕ್‌ಡೌನ್‌ ಸದ್ಯಕ್ಕಿಲ್ಲ , ಆದರೆ ಕಠಿಣ ನಿಯಮ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸೋಮವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಲಾಕ್​ಡೌನ್​, ಸೆಮಿಲಾಕ್​ಡೌನ್​, … Continued