ಸಿಂಹಗಳಿಗೆ ಸೀತೆ, ಅಕ್ಬರ್‌ ಹೆಸರೇ ಯಾಕೆ..? ಸಿಂಹಗಳಿಗೆ ಇಟ್ಟ ಹೆಸರು ಬದಲಿಸಲು ಸೂಚಿಸಿದ ಕೋಲ್ಕತ್ತಾ ಹೈಕೋರ್ಟ್‌

ಕೋಲ್ಕತ್ತಾ : ಸಿಲಿಗುರಿಯ ಬಂಗಾಳ ಸಫಾರಿ ಪಾರ್ಕ್‌ನಲ್ಲಿ ಎರಡೂ ಪ್ರಾಣಿಗಳನ್ನು ಒಂದೇ ಆವರಣದಲ್ಲಿ ಇರಿಸಿದ ಸಿಂಹ ಹಾಗೂ ಸಿಂಹಿಣಿಗೆ ಇರಿಸಿದ “ಅಕ್ಬರ್” ಮತ್ತು ಸಿಂಹಿಣಿ “ಸೀತಾ” ಹೆಸರುಗಳು ವಿವಾದಕ್ಕೆ ಕಾರಣವಾದ ನಂತರ ಈ ಹೆಸರಿನ ಬದಲು ಬೇರೆ ಹೆಸರನ್ನು ಮರು ನಾಮಕರಣ ಮಾಡುವಂತೆ ಕೋಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಸಿಲಿಗುರಿಯ ಉತ್ತರ … Continued

ನ್ಯಾಯಮೂರ್ತಿಗಳಿಬ್ಬರ ಸಂಘರ್ಷದ ಪ್ರಕರಣ : ಕಲ್ಕತ್ತಾ ಹೈಕೋರ್ಟ್‌ ವಿಚಾರಣೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಸೀಟು ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡುತ್ತಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿಗಳ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದು (ಶನಿವಾರ) ವಿಶೇಷ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಹಗರಣಕ್ಕೆ ಸಂಬಂಧಪಟ್ಟಂತೆ ಕಲ್ಕತ್ತಾ ಹೈಕೋರ್ಟ್‌ ನಡೆಸುತ್ತಿದ್ದ ಎಲ್ಲಾ ವಿಚಾರಣೆಗಳಿಗೆ ತಡೆ ನೀಡಿದೆ. … Continued