ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ಮರುಭೂಮಿ ಪ್ರದೇಶಗಳಿಗೆ ಬಹಳ ಉಪಯುಕ್ತ ಪ್ರಾಣಿಗಳೆಂದು ಪರಿಗಣಿಸಲಾದ ಒಂಟೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ತರಬಹುದು. ಒಂಟೆಗಳ ಕಣ್ಣೀರು ವಿಷಯ ಹಾವುಗಳ ಕಡಿತಕ್ಕೆ ರಾಮಬಾಣವಾಗಬಹುದು ಎಂದು ಹೊಸ ಸಂಶೋಧನೆಯೊಂದು ಹೇಳುತ್ತದೆ. ಬಿಕಾನೆರ್ ಮೂಲದ ರಾಷ್ಟ್ರೀಯ ಒಂಟೆ ಸಂಶೋಧನಾ ಕೇಂದ್ರ (NRCC) ನಡೆಸಿದ ಅಧ್ಯಯನವು ಒಂಟೆ ಕಣ್ಣೀರಿನಲ್ಲಿ ಕಂಡುಬರುವ ಪ್ರತಿಕಾಯಗಳು ವಿವಿಧ 26 ಜಾತಿಯ ಹಾವುಗಳ ವಿಷವನ್ನು ತಟಸ್ಥಗೊಳಿಸಬಹುದು … Continued

ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿ ಒಂಟೆ ಸವಾರಿ ಮಾಡಿದ ಕಾಂಗ್ರೆಸ್‌ ಮುಖಂಡ

ಇಂಧನ ಬೆಲೆ ಹೆಚ್ಚಳ ಖಂಡಿಸಿ ಆಂಧ್ರಪ್ರದೇಶದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಜಿ.ವಿ.ಹರ್ಷಕುಮಾರ ರಾಜಮಂದ್ರಿ ತಮ್ಮ ನಿವಾಸದಿಂದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆ ವರೆಗೆ ಒಂಟೆ ಸವಾರಿ ಮಾಡುವ ಮೂಲಕ ಪ್ರತಿಭಟಿಸಿದರು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಬೈಸಿಕಲ್‌ ಸವಾರಿ ಮಾಡಿ ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿದ ಮರುದಿನ ಜಿ.ವಿ.ಹರ್ಷಕುಮಾರ … Continued