ಕಿಚ್ಚ ಸುದೀಪ ಸಿನಿಮಾಗಳ ಪ್ರದರ್ಶನ ನಿಷೇಧಿಸುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಚುನಾವಣೆ ಮುಗಿಯುವವರೆಗೆ ಕಿಚ್ಚ ಸುದೀಪ್ ಅವರ ಸಿನಿಮಾಗಳ ಪ್ರದರ್ಶನವನ್ನು ನಿಷೇಧಿಸುವಂತೆ ಶಿವಮೊಗ್ಗ ಮೂಲದ ವಕೀಲರೊಬ್ಬರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಕನ್ನಡದ ಸೂಪರ್‌ಸ್ಟಾರ್ ಕಿಚ್ಚ ಸುದೀಪ ಅವರು ಬಿಜೆಪಿಗೆ ತಮ್ಮ ಬೆಂಬಲ ನೀಡಿದ ಕೆಲವೇ ಗಂಟೆಗಳ ನಂತರ ವಕೀಲ ಕೆ.ಪಿ. ಶ್ರೀಪಾಲ್ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮಾದರಿ ನೀತಿ ಸಂಹಿತೆಯನ್ನು … Continued